Chief Minister of Karnataka

Karnataka, India
Joined January 2015
ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಶೋಭಾಕೃತ್ ನಾಮ ಸಂವತ್ಸರವು ನಿಮ್ಮೆಲ್ಲರ ಬಾಳಿನಲ್ಲಿ ಹೊಸ ಭರವಸೆಯನ್ನು ನೀಡಿ, ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ಮೂಡಿಸಲಿ ಎಂದು ಪ್ರಾರ್ಥಿಸುತ್ತೇನೆ.
92
33
4
249
ಇಂದು ಬಾಗಲಕೋಟೆ ಜಿಲ್ಲೆಯ ಮುಧೋಳದ ರನ್ನ ಕ್ರೀಡಾಂಗಣದಲ್ಲಿ ಪಿಎಂ ಕಿಸಾನ್ ಕರ್ನಾಟಕ ಯೋಜನೆಯ 2022-23ನೇ ಸಾಲಿನ 2 ಕಂತಿನ ಮೊತ್ತವನ್ನು ರೈತ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆನು. 1/2
10
13
226
ಆ ಬಳಿಕ ಮುಧೋಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಂತರ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದೆನು. 2/2
3
19
2022-23ನೇ ಸಾಲಿನ ಕಿಸಾನ್ ಸಮ್ಮಾನ್ ನಿಧಿಯ 2ನೇ ಕಂತಿನ ಮೊತ್ತವನ್ನು ರೈತರ ಖಾತೆಗಳಿಗೆ ಬಿಡುಗಡೆ ಮಾಡಲು ಚಾಲನೆ ಹಾಗೂ ಮುಧೋಳ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮ್ಮೆಳನ, ರನ್ನ ಕ್ರೀಡಾಂಗಣ, ಮುಧೋಳ. nitter.1d4.us/i/broadcasts/1Yq…

Basavaraj S Bommai

Live

20
12
2
87
ಇಂದು ಬಸವಣ್ಣನ ನಾಡು ವಿಜಯಪುರದ ಮುದ್ದೆಬಿಹಾಳದಲ್ಲಿ ಜಗಜ್ಯೋತಿ ಬಸವೇಶ್ವರ, ಬಾಬಾ ಸಾಹೇಬ್ ಅಂಬೇಡ್ಕರ್ ಸೇರಿದಂತೆ ಮಹನೀಯರ ಪ್ರತಿಮೆಗಳನ್ನು ಲೋಕಾರ್ಪಣೆಗೊಳಿಸಿದೆನು.
20
33
6
564
6,441
ರಾಜ್ಯದಲ್ಲಿ ಈ ಸಾಲಿನಿಂದ ಪಿಯುಸಿಯಿಂದ ಪದವಿವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ, ದುಡಿಯುವ 30 ಲಕ್ಷ ಮಹಿಳೆಯರಿಗೆ ಹಾಗೂ 4 ಲಕ್ಷ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ, ಇದು ನಮ್ಮ ಸರ್ಕಾರದ ಗ್ಯಾರಂಟಿಯಾಗಿದ್ದು, 1/2
14
10
2
112
1,414
ದುಡಿಯುವ ಹಾಗೂ ಶ್ರಮಿಕ ವರ್ಗಳಿಗೆ ಅವಕಾಶ ಕಲ್ಪಿಸಿ, ಅವರಿಗೆ ಖರೀದಿಸುವ ಶಕ್ತಿ ತುಂಬುವ ಮೂಲಕ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುವುದು ನಮ್ಮ ಸಂಕಲ್ಪವಾಗಿದೆ. 2/2
1
15
ಸ್ವಾತಂತ್ರ್ಯ ಲಭಿಸಿ 75 ವರ್ಷವಾದರೂ ರೈತರ ಸಂಕಷ್ಟಗಳನ್ನು ನಿವಾರಿಸಲು ಯಾವ ಸರ್ಕಾರವೂ ನೀಡದ ಪಿಎಂ-ಕಿಸಾನ್ ಸಮ್ಮಾನ್ ನಿಧಿಯನ್ನು ನಮ್ಮ ಪ್ರಧಾನಮಂತ್ರಿ @Narendramodi ಅವರು ನೀಡಿದ್ದಾರೆ. ಕೇಂದ್ರದ ₹6000 ಕ್ಕೆ ರಾಜ್ಯದ ವತಿಯಿಂದ ₹4000ವನ್ನು ಸೇರಿಸಿ ರೈತರಿಗೆ ನೀಡಲಾಗುತ್ತಿದ್ದು, ಈ ಯೋಜನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ.
21
31
379
2,467
ನಮ್ಮ ಸರ್ಕಾರ ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ಬೇಧಭಾವ ಮಾಡುವುದಿಲ್ಲ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬುದು ನಮ್ಮ ಸರ್ಕಾರದ ಧ್ಯೇಯವಾಗಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹ ನ್ಯಾಯ ಸಿಗಬೇಕೆಂಬುದು ನಮ್ಮ ಆಶಯವಾಗಿದೆ. ಎಲ್ಲಾ ಜಾತಿ, ಧರ್ಮಗಳ ಕಲ್ಯಾಣಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ.
8
9
1
69
604
ಕಳೆದ ವಾರ 10,000 ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂ ಹಣ ಬಿಡುಗಡೆ ಮಾಡಲಾಯಿತು ಮತ್ತು 23ರಂದು ಪುನಃ 10,000 ಸ್ತ್ರೀ ಶಕ್ತಿ ಸಂಘಗಳಿಗೆ ಹಣ ಬಿಡುಗಡೆ ಮಾಡಲಾಗುವುದು ಮತ್ತು ಆ ಮೂಲಕ ರಾಜ್ಯದ ಮಹಿಳೆಯರು ಸ್ವಾವಲಂಬನೆಯ, ಸ್ವಾಭಿಮಾನಿ ಬದುಕು ನಡೆಸಲು ನೆರವು ನೀಡಲಾಗುವುದು. 1/2
13
16
2
124
1,144
ಯಾವುದೇ ರಾಜ್ಯದಲ್ಲೂ ಈ ಪ್ರಮಾಣದ ನೆರವನ್ನು ಮಹಿಳಾ ಸಂಘಟನೆಗಳಿಗೆ ನೀಡಿದ ಉದಾಹರಣೆಗಳಿಲ್ಲ. 2/2
2
16
ನಮ್ಮದು ರೈತರ ಸರ್ಕಾರ, ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ ರೈತರಿಗೆ ಭಾರಿ ನೆರವಿನ ಮೊತ್ತವನ್ನು ಅವರವರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ. ನಮ್ಮದು ಮಾತನಾಡುವುದಲ್ಲ, ಮಾಡಿ ತೋರಿಸುವ ಸರ್ಕಾರ. ನಾವು ಮಾಡಿರುವ ಕೆಲಸವೇ ನಮ್ಮ ಗ್ಯಾರಂಟಿ ಘೋಷಣೆ, ಆಶ್ವಾಸನೆ, ಸುಳ್ಳು ಹೇಳುವುದು, ಮೋಸಮಾಡುವುದು ನಮ್ಮ ಗ್ಯಾರಂಟಿಯಲ್ಲ.
17
18
1
97
1,000
ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ತುಂಬಿದೆ. ಈಗಲೂ ಪ್ರತಿ ಮನೆ ಮನೆಗೆ ಕುಡಿಯುವ ನೀರಿನ ನಳದ ಸಂಪರ್ಕ ಇಲ್ಲ. ಇದನ್ನರಿತು ಪ್ರಧಾನಮಂತ್ರಿ @Narendramodi ಅವರು ಜಲಜೀವನ್ ಮಿಷನ್ ಯೋಜನೆ ಆರಂಭಿಸಿ ಪ್ರತಿ ಮನೆಮನೆಗೂ ನಳದ ಸಂಪರ್ಕ ಕಲ್ಪಿಸಿದ್ದಾರೆ. 1/2
9
68
3
170
1,197
Show this thread
ಪಂಚನದಿಗಳು ಹರಿಯುವ ನಾಡು ಎಂದೇ ಪ್ರಸಿದ್ಧವಾಗಿರುವ ವಿಜಯಪುರ ಜಿಲ್ಲೆಗೆ ಇದುವರೆಗೂ ಬರಗಾಲ ತಪ್ಪಿಲ್ಲ, ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ಸುಳ್ಳನ್ನು ಹೇಳಿ ಅಧಿಕಾರ ಪಡೆದ ಕಾಂಗ್ರೆಸ್, ಅಧಿಕಾರಕ್ಕೇರಿದ ನಂತರ, ಕೃಷ್ಣೆಯ ಕಡೆ ತಿರುಗಿ ಸಹ ನೋಡಲಿಲ್ಲ. 1/2
10
66
2
207
1,805
ವಿಜಯಪುರ ಜಿಲ್ಲೆಯ 5 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಷಿಸುವವರೆಗೆ ನಾವು ವಿಶ್ರಮಿಸುವುದಿಲ್ಲ. 2/2
1
19
ಇಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ಮತ್ತು ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿ, ಮಾತನಾಡಿದೆನು.
18
12
1
195