ಇಂದು ರಂಗಾಯಣ ಧಾರವಾಡದ ವತಿಯಿಂದ ನನ್ನ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರರಾಣಿ ಕಿತ್ತೂರ ಚೆನ್ನಮ್ಮ ನಾಟಕದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದೆನು. ಆನೆ,ಕುದುರೆಗಳನ್ನು ರಂಗದ ಮೇಲೆ ತಂದು, ಅದ್ಭುತ ದೃಶ್ಯ ಕಾವ್ಯ ಸೃಷ್ಟಿಸಿದ ರಂಗಾಯಣ ತಂಡಕ್ಕೆ ಹಾರ್ದಿಕ ಅಭಿನಂದನೆಗಳು.
Mar 20, 2023 · 6:02 PM UTC
11
7
99